ಮೌಲ್ವಿಗಳ ಸರ್ವೆ ಯಾಕೆ? ಶಾಸಕ ಅರವಿಂದ್ ಬೆಲ್ಲದ್ ಕೊಟ್ಟ ಕಾರಣ ಇದು

ಮೌಲ್ವಿಗಳ ಸರ್ವೆ ಯಾಕೆ? ಶಾಸಕ ಅರವಿಂದ್ ಬೆಲ್ಲದ್ ಕೊಟ್ಟ ಕಾರಣ ಇದು

Published : Apr 20, 2022, 02:53 PM IST

*ಮುಸ್ಲಿಮರು ಪ್ರತ್ಯೇಕತೆಯ ಮನೋಭಾವ ಬೆಳೆಸಿಕೊಳ್ತಿದ್ದಾರೆ
*ಉತ್ತರಪ್ರದೇಶ, ಬಿಹಾರ್‌ ಕಡೆಯಿಂದ ಮೌಲ್ವಿಗಳು ಬರ್ತಾರೆ
*ಇಂಥ ಮೌಲ್ವಿಗಳನ್ನು ಅವರ ರಾಜ್ಯಕ್ಕೆ ವಾಪಸ್‌ ಕಳಹಿಸಬೇಕು

ಬೆಂಗಳೂರು (ಏ. 20):  ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ಬೆನ್ನಲ್ಲೇ ರಾಜ್ಯದಲ್ಲಿರುವ ಎಲ್ಲ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಗೃಹ ಸಚಿವರ ಜತೆ ಮಾತನಾಡಿದ್ದೇನೆ ಎಂದು ಬೆಲ್ಲದ್ ಹೇಳಿದ್ದಾರೆ. "ರಾಜ್ಯದ ಮುಸ್ಲಿಮರು ಹಿಂದುಗಳ ಜತೆ ಸಾಮರಸ್ಯದಿಂದ ಇದ್ದರು. ಆದರೆ ಕಳೆದ 10 ವರ್ಷದಿಂದ ಹಿಂದೂ ಮುಸ್ಲಿಂ ಸಾಮರಸ್ಯ ಹಾಳಾಗುತ್ತಿದೆ. ಮುಸ್ಲಿಮರು ಪ್ರತ್ಯೇಕತೆಯ ಮನೋಭಾವ ಬೆಳೆಸಿಕೊಳ್ಳುತ್ತಿದ್ದಾರೆ. ಉತ್ತರಪ್ರದೇಶ, ಬಿಹಾರ್‌ ಕಡೆಯಿಂದ ಮೌಲ್ವಿಗಳು ಬರ್ತಾರೆ. ಇಂಥ ಮೌಲ್ವಿಗಳನ್ನು ಅವರ ರಾಜ್ಯಕ್ಕೆ ವಾಪಸ್‌ ಕಳಹಿಸಬೇಕು" ಎಂದು ಬೆಲ್ಲದ್‌ ಹೇಳಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

ಇನ್ನು ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more