ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

Published : Dec 19, 2022, 05:53 PM IST

ಉಡುಪಿ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಬಹುಕೋಟಿ ಹಗರಣ ನಡೆದಿದ್ದು, 100 ಕೋಟಿಗೂ ಹೆಚ್ಚು ಹಣ ವಂಚನೆ ಆರೋಪ ಕೇಳಿ ಬಂದಿದೆ.
 

ಉಡುಪಿ : ಉಡುಪಿ ಕಮಲಾಕ್ಷಿ ಸಹಕಾರಿ ಬ್ಯಾಂಕ್‌ ವಿರುದ್ಧ 100 ಕೋಟಿಗೂ ಅಧಿಕ ಠೇವಣಿ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಹಕಾರಿ ಬ್ಯಾಂಕ್‌ ಮುಖ್ಯಸ್ಥ ಬಿ.ವಿ ಲಕ್ಷ್ಮಿನಾರಾಯಣ್‌ ನಾಪತ್ತೆಯಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೋಲಿಸರು ಯತ್ನಿಸಿದ್ದಾರೆ.  ಗ್ರಾಹಕರ ಒತ್ತಡದಿಂದ ಮಾತ್ರೆ ನುಂಗಲು ಮಹಿಳಾ ಸಿಬ್ಬಂದಿ ಯತ್ನಿಸಿದ್ದಾರೆ. ಹಣಕ್ಕಾಗಿ ಒಂದು ತಿಂಗಳಿಂದ ಗ್ರಾಹಕರು  ಪರದಾಡುತ್ತಿದ್ದು, ಕೋಟ್ಯಂತರ ರೂ. ಠೇವಣಿ ಇಟ್ಟಿದ್ದಾರೆ.

ಎಂಇಎಸ್‌ ಅನ್ನು ಹದ್ದುಬಸ್ತಿನಲ್ಲಿಡುವುದು ಗೊತ್ತಿದೆ: ಸಿಎಂ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more