ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

Published : Dec 19, 2022, 05:53 PM IST

ಉಡುಪಿ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಬಹುಕೋಟಿ ಹಗರಣ ನಡೆದಿದ್ದು, 100 ಕೋಟಿಗೂ ಹೆಚ್ಚು ಹಣ ವಂಚನೆ ಆರೋಪ ಕೇಳಿ ಬಂದಿದೆ.
 

ಉಡುಪಿ : ಉಡುಪಿ ಕಮಲಾಕ್ಷಿ ಸಹಕಾರಿ ಬ್ಯಾಂಕ್‌ ವಿರುದ್ಧ 100 ಕೋಟಿಗೂ ಅಧಿಕ ಠೇವಣಿ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಹಕಾರಿ ಬ್ಯಾಂಕ್‌ ಮುಖ್ಯಸ್ಥ ಬಿ.ವಿ ಲಕ್ಷ್ಮಿನಾರಾಯಣ್‌ ನಾಪತ್ತೆಯಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೋಲಿಸರು ಯತ್ನಿಸಿದ್ದಾರೆ.  ಗ್ರಾಹಕರ ಒತ್ತಡದಿಂದ ಮಾತ್ರೆ ನುಂಗಲು ಮಹಿಳಾ ಸಿಬ್ಬಂದಿ ಯತ್ನಿಸಿದ್ದಾರೆ. ಹಣಕ್ಕಾಗಿ ಒಂದು ತಿಂಗಳಿಂದ ಗ್ರಾಹಕರು  ಪರದಾಡುತ್ತಿದ್ದು, ಕೋಟ್ಯಂತರ ರೂ. ಠೇವಣಿ ಇಟ್ಟಿದ್ದಾರೆ.

ಎಂಇಎಸ್‌ ಅನ್ನು ಹದ್ದುಬಸ್ತಿನಲ್ಲಿಡುವುದು ಗೊತ್ತಿದೆ: ಸಿಎಂ

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more