ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

Published : Dec 19, 2022, 05:53 PM IST

ಉಡುಪಿ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಬಹುಕೋಟಿ ಹಗರಣ ನಡೆದಿದ್ದು, 100 ಕೋಟಿಗೂ ಹೆಚ್ಚು ಹಣ ವಂಚನೆ ಆರೋಪ ಕೇಳಿ ಬಂದಿದೆ.
 

ಉಡುಪಿ : ಉಡುಪಿ ಕಮಲಾಕ್ಷಿ ಸಹಕಾರಿ ಬ್ಯಾಂಕ್‌ ವಿರುದ್ಧ 100 ಕೋಟಿಗೂ ಅಧಿಕ ಠೇವಣಿ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಹಕಾರಿ ಬ್ಯಾಂಕ್‌ ಮುಖ್ಯಸ್ಥ ಬಿ.ವಿ ಲಕ್ಷ್ಮಿನಾರಾಯಣ್‌ ನಾಪತ್ತೆಯಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೋಲಿಸರು ಯತ್ನಿಸಿದ್ದಾರೆ.  ಗ್ರಾಹಕರ ಒತ್ತಡದಿಂದ ಮಾತ್ರೆ ನುಂಗಲು ಮಹಿಳಾ ಸಿಬ್ಬಂದಿ ಯತ್ನಿಸಿದ್ದಾರೆ. ಹಣಕ್ಕಾಗಿ ಒಂದು ತಿಂಗಳಿಂದ ಗ್ರಾಹಕರು  ಪರದಾಡುತ್ತಿದ್ದು, ಕೋಟ್ಯಂತರ ರೂ. ಠೇವಣಿ ಇಟ್ಟಿದ್ದಾರೆ.

ಎಂಇಎಸ್‌ ಅನ್ನು ಹದ್ದುಬಸ್ತಿನಲ್ಲಿಡುವುದು ಗೊತ್ತಿದೆ: ಸಿಎಂ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more