ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

ಉಡುಪಿಯ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಹಗರಣ: 100 ಕೋಟಿ ಗುಳುಂ?

Published : Dec 19, 2022, 05:53 PM IST

ಉಡುಪಿ ಕಮಲಾಕ್ಷಿ ಸಹಕಾರಿ ಸಂಘದಲ್ಲಿ ಬಹುಕೋಟಿ ಹಗರಣ ನಡೆದಿದ್ದು, 100 ಕೋಟಿಗೂ ಹೆಚ್ಚು ಹಣ ವಂಚನೆ ಆರೋಪ ಕೇಳಿ ಬಂದಿದೆ.
 

ಉಡುಪಿ : ಉಡುಪಿ ಕಮಲಾಕ್ಷಿ ಸಹಕಾರಿ ಬ್ಯಾಂಕ್‌ ವಿರುದ್ಧ 100 ಕೋಟಿಗೂ ಅಧಿಕ ಠೇವಣಿ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಹಕಾರಿ ಬ್ಯಾಂಕ್‌ ಮುಖ್ಯಸ್ಥ ಬಿ.ವಿ ಲಕ್ಷ್ಮಿನಾರಾಯಣ್‌ ನಾಪತ್ತೆಯಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೋಲಿಸರು ಯತ್ನಿಸಿದ್ದಾರೆ.  ಗ್ರಾಹಕರ ಒತ್ತಡದಿಂದ ಮಾತ್ರೆ ನುಂಗಲು ಮಹಿಳಾ ಸಿಬ್ಬಂದಿ ಯತ್ನಿಸಿದ್ದಾರೆ. ಹಣಕ್ಕಾಗಿ ಒಂದು ತಿಂಗಳಿಂದ ಗ್ರಾಹಕರು  ಪರದಾಡುತ್ತಿದ್ದು, ಕೋಟ್ಯಂತರ ರೂ. ಠೇವಣಿ ಇಟ್ಟಿದ್ದಾರೆ.

ಎಂಇಎಸ್‌ ಅನ್ನು ಹದ್ದುಬಸ್ತಿನಲ್ಲಿಡುವುದು ಗೊತ್ತಿದೆ: ಸಿಎಂ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more