ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

Published : Oct 08, 2020, 05:49 PM IST

ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ಬೆಂಗಳೂರು (ಅ. 08): ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ರಸ್ತೆ ಕಾಮಗಾರಿ ನಡೆಸುತ್ತಿದ್ದ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಿಂದ ಹಣ ಅಪಹರಿಸಲ್ಪಟ್ಟಿತ್ತು.  ಕಾಮಗಾರಿಗೆ ಬೇಕಾಗುವ ಸಾಮಗ್ರಿ ತರಲು ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಅದು ಕಚೇರಿ ಹಿಂದಿನ ಜಮೀನಿನಲ್ಲಿ ಪತ್ತೆಯಾಗಿದೆ. ಅಷ್ಟು ಕಂತೆ ಕಂತೆ ಹಣ ಬಿದ್ದಿದ್ದರೂ ಮುಟ್ಟೊಕೆ ಜನರಿಗೆ ಭಯ! ಅಚ್ಚರಿ ನೋಡೋಕೆ ಬಹಳ ಜನ ಸೇರಿದ್ದರು.  

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್