ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

Published : Oct 08, 2020, 05:49 PM IST

ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ಬೆಂಗಳೂರು (ಅ. 08): ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ರಸ್ತೆ ಕಾಮಗಾರಿ ನಡೆಸುತ್ತಿದ್ದ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಿಂದ ಹಣ ಅಪಹರಿಸಲ್ಪಟ್ಟಿತ್ತು.  ಕಾಮಗಾರಿಗೆ ಬೇಕಾಗುವ ಸಾಮಗ್ರಿ ತರಲು ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಅದು ಕಚೇರಿ ಹಿಂದಿನ ಜಮೀನಿನಲ್ಲಿ ಪತ್ತೆಯಾಗಿದೆ. ಅಷ್ಟು ಕಂತೆ ಕಂತೆ ಹಣ ಬಿದ್ದಿದ್ದರೂ ಮುಟ್ಟೊಕೆ ಜನರಿಗೆ ಭಯ! ಅಚ್ಚರಿ ನೋಡೋಕೆ ಬಹಳ ಜನ ಸೇರಿದ್ದರು.  

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!