ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

Published : Oct 08, 2020, 05:49 PM IST

ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ಬೆಂಗಳೂರು (ಅ. 08): ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ರಸ್ತೆ ಕಾಮಗಾರಿ ನಡೆಸುತ್ತಿದ್ದ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಿಂದ ಹಣ ಅಪಹರಿಸಲ್ಪಟ್ಟಿತ್ತು.  ಕಾಮಗಾರಿಗೆ ಬೇಕಾಗುವ ಸಾಮಗ್ರಿ ತರಲು ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಅದು ಕಚೇರಿ ಹಿಂದಿನ ಜಮೀನಿನಲ್ಲಿ ಪತ್ತೆಯಾಗಿದೆ. ಅಷ್ಟು ಕಂತೆ ಕಂತೆ ಹಣ ಬಿದ್ದಿದ್ದರೂ ಮುಟ್ಟೊಕೆ ಜನರಿಗೆ ಭಯ! ಅಚ್ಚರಿ ನೋಡೋಕೆ ಬಹಳ ಜನ ಸೇರಿದ್ದರು.  

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!