ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

Published : Oct 08, 2020, 05:49 PM IST

ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ಬೆಂಗಳೂರು (ಅ. 08): ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ರಸ್ತೆ ಕಾಮಗಾರಿ ನಡೆಸುತ್ತಿದ್ದ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಿಂದ ಹಣ ಅಪಹರಿಸಲ್ಪಟ್ಟಿತ್ತು.  ಕಾಮಗಾರಿಗೆ ಬೇಕಾಗುವ ಸಾಮಗ್ರಿ ತರಲು ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಅದು ಕಚೇರಿ ಹಿಂದಿನ ಜಮೀನಿನಲ್ಲಿ ಪತ್ತೆಯಾಗಿದೆ. ಅಷ್ಟು ಕಂತೆ ಕಂತೆ ಹಣ ಬಿದ್ದಿದ್ದರೂ ಮುಟ್ಟೊಕೆ ಜನರಿಗೆ ಭಯ! ಅಚ್ಚರಿ ನೋಡೋಕೆ ಬಹಳ ಜನ ಸೇರಿದ್ದರು.  

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!