ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

Published : Oct 08, 2020, 05:49 PM IST

ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ಬೆಂಗಳೂರು (ಅ. 08): ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ರಸ್ತೆ ಕಾಮಗಾರಿ ನಡೆಸುತ್ತಿದ್ದ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಿಂದ ಹಣ ಅಪಹರಿಸಲ್ಪಟ್ಟಿತ್ತು.  ಕಾಮಗಾರಿಗೆ ಬೇಕಾಗುವ ಸಾಮಗ್ರಿ ತರಲು ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಅದು ಕಚೇರಿ ಹಿಂದಿನ ಜಮೀನಿನಲ್ಲಿ ಪತ್ತೆಯಾಗಿದೆ. ಅಷ್ಟು ಕಂತೆ ಕಂತೆ ಹಣ ಬಿದ್ದಿದ್ದರೂ ಮುಟ್ಟೊಕೆ ಜನರಿಗೆ ಭಯ! ಅಚ್ಚರಿ ನೋಡೋಕೆ ಬಹಳ ಜನ ಸೇರಿದ್ದರು.  

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!