Monkey Attack: ಚೇಷ್ಠೆ ಮಾಡೋ ಕಪಿರಾಯ ದ್ವೇಷವನ್ನೂ ಸಾಧಿಸ್ತಾನಾ ? ಕೋತಿ ಕಾಟಕ್ಕೆ ಹೈರಾಣಾದ ಕುಟುಂಗಳು !

Monkey Attack: ಚೇಷ್ಠೆ ಮಾಡೋ ಕಪಿರಾಯ ದ್ವೇಷವನ್ನೂ ಸಾಧಿಸ್ತಾನಾ ? ಕೋತಿ ಕಾಟಕ್ಕೆ ಹೈರಾಣಾದ ಕುಟುಂಗಳು !

Published : Dec 29, 2023, 12:17 PM IST

ಮಂಗಳೂರಿನಲ್ಲೊಂದು ಆಗಂತುಕ ಕೋತಿ ಇದ್ದು, ಇದು ಮನುಷ್ಯರನ್ನು ಕಂಡರೇ ಅಟ್ಟಾಡಿಸಿಕೊಂಡು ಬರುತ್ತಂತೆ.
 

ಮಂಗಳೂರಿನಲ್ಲಿ ಚೇಷ್ಠೆ ಮಾಡೋ ಕಪಿರಾಯ ಸಿಕ್ಕ ಸಿಕ್ಕ ಮನುಷ್ಯರ ಮೇಲೆ ಆ್ಯಟಾಕ್‌(Attack) ಮಾಡುತ್ತಿದೆ. ಹೀಗಾಗಿ ಇದರ ಕಾಟಕ್ಕೆ ಹಲವು ಕುಟುಂಬಗಳು ಹೈರಾಣಾಗಿವೆ. ಈ ಕೋತಿ(Monkey) ಬೆಳೆಯನ್ನು ನಾಶ ಮಾಡೋದಿಲ್ವಂತೆ, ಕೃಷಿಗೆ(Agriculture) ಹಾನಿನೂ ಮಾಡಲ್ಲ. ಆದ್ರೆ ಮನುಷ್ಯರನ್ನು ಮಾತ್ರ ಕಂಡರೆ ಬಿಡುವುದಿಲ್ಲ. ಎಲ್ಲೇ ಹೋದ್ರೂ ಅಟ್ಟಾಡಿಸಿಕೊಂಡು ಬರುತ್ತದೆ. ಇದರ ಕಾಟಕ್ಕೆ ಮನೆಯಿಂದ ಹೊರಬರಲು ಕುಟುಂಬಗಳು ಹೆದರುತ್ತಿದ್ದಾರೆ. ಕೇವಲ ಮೂರು ಕುಟುಂಬಗಳನ್ನು ಮಾತ್ರ ಈ ಕಪಿರಾಯ ಟಾರ್ಗೆಟ್‌ ಮಾಡಿದೆ. ಈ ಕೋತಿಯನ್ನೂ ಅರಣ್ಯ ಇಲಾಖೆ ಸಿಬ್ಬಂದಿ ಸಹ ಹಿಡಿಯುತ್ತಿಲ್ಲ. 

ಇದನ್ನೂ ವೀಕ್ಷಿಸಿ:  Prabhas Meal cost: ಪ್ರಭಾಸ್ 1 ದಿನದ ಊಟದ ಖರ್ಚು ಇಷ್ಟೊಂದಾ? ನಟ ಊಟಕ್ಕಾಗಿ ಲಕ್ಷ ಖರ್ಚು ಮಾಡ್ತಾರಾ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more