ಕಲಬುರಗಿ; ಊರಿನ ಪ್ರೀತಿಗೆ ಪಾತ್ರವಾಗಿದ್ದ ಮಂಗನಿಗೆ ಸಂಪ್ರದಾಯ ಅಂತ್ಯಸಂಸ್ಕಾರ

ಕಲಬುರಗಿ; ಊರಿನ ಪ್ರೀತಿಗೆ ಪಾತ್ರವಾಗಿದ್ದ ಮಂಗನಿಗೆ ಸಂಪ್ರದಾಯ ಅಂತ್ಯಸಂಸ್ಕಾರ

Published : Sep 23, 2021, 09:49 PM ISTUpdated : Sep 23, 2021, 10:04 PM IST

* ಊರಿನ ಪ್ರೀತಿಗೆ ಪಾತ್ರವಾಗಿದ್ದ ವಾಣರನಿಗೆ ಅಂತ್ಯಕ್ರಿಯೆ
* ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ
* ಬೀದಿ ನಾಯಿಗಳ ದಾಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಮಂಗ

ಕಲಬುರಗಿ (ಸೆ. 23)  ಕೋವಿಡ್ ನಂತ್ರ ಸಮಾಜದಲ್ಲಿನ ಹಲವು ಆಚರಣೆ, ಪದ್ದತಿಗಳು ಬದಲಾಗಿವೆ.. ಬಂಧು, ಮಿತ್ರರು ಅಗಲಿದರೂ ಅವರ ಅಂತ್ಯಕ್ರಿಯೆಗೂ ಹೋಗದೇ ವಾಟ್ಸಪನಲ್ಲಿ RIP ಅಂತ ಸಂದೇಶ ಕಳುಹಿಸುವ ಪರಿಸ್ಥಿತಿ ಸೃಷ್ಟಿಯಾಗಿದೆ.  ಆದ್ರೆ ಇಲ್ಲಿ, ಮನುಷ್ಯ ಅಲ್ಲ, ಮಂಗ ಸತ್ರೂ ಗ್ರಾಮಸ್ಥರೆಲ್ಲಾ ಸೇರಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.. ಅಷ್ಟೇ ಅಲ್ಲ, ಗ್ರಾಮಸ್ಥರೆಲ್ಲರಿಗೆ ಪ್ರಸಾದ ವ್ಯವಸ್ಥೆ ಸಹ ಮಾಡಿ ಮಂಗನ ಮೇಲೆ ಭಕ್ತಿ ಭಾವ ಮೆರೆದಿದ್ದಾರೆ.‌ ಈ ಮಂಗ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮಸ್ಥರೊಂದಿಗೆ ಕಳೆದ ಕೆಲ ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿತ್ತು.. ಗ್ರಾಮದ ಇತರೇ ಸಾಕು ಪ್ರಾಣಿಗಳಂತೆ ಎಲ್ಲೆಡೆ ಸುತ್ತಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು.. ಆದ್ರೆ ನಿನ್ನೆ ಬೀದಿನಾಯಿಗಳ ದಾಳಿಯಿಂದ ಮಂಗ ಪ್ರಾಣ ಕಳೆದುಕೊಂಡಾಗ ಅರಳಗುಂಡಗಿ ಗ್ರಾಮಸ್ಥರು ಕಣ್ಣಿರಿನೊಂದಿಗೆ ಈ ರೀತಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾದರಿಯಾಗಿದ್ದಾರೆ.

 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ