ಕಲಬುರಗಿ; ಊರಿನ ಪ್ರೀತಿಗೆ ಪಾತ್ರವಾಗಿದ್ದ ಮಂಗನಿಗೆ ಸಂಪ್ರದಾಯ ಅಂತ್ಯಸಂಸ್ಕಾರ

ಕಲಬುರಗಿ; ಊರಿನ ಪ್ರೀತಿಗೆ ಪಾತ್ರವಾಗಿದ್ದ ಮಂಗನಿಗೆ ಸಂಪ್ರದಾಯ ಅಂತ್ಯಸಂಸ್ಕಾರ

Published : Sep 23, 2021, 09:49 PM ISTUpdated : Sep 23, 2021, 10:04 PM IST

* ಊರಿನ ಪ್ರೀತಿಗೆ ಪಾತ್ರವಾಗಿದ್ದ ವಾಣರನಿಗೆ ಅಂತ್ಯಕ್ರಿಯೆ
* ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ
* ಬೀದಿ ನಾಯಿಗಳ ದಾಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಮಂಗ

ಕಲಬುರಗಿ (ಸೆ. 23)  ಕೋವಿಡ್ ನಂತ್ರ ಸಮಾಜದಲ್ಲಿನ ಹಲವು ಆಚರಣೆ, ಪದ್ದತಿಗಳು ಬದಲಾಗಿವೆ.. ಬಂಧು, ಮಿತ್ರರು ಅಗಲಿದರೂ ಅವರ ಅಂತ್ಯಕ್ರಿಯೆಗೂ ಹೋಗದೇ ವಾಟ್ಸಪನಲ್ಲಿ RIP ಅಂತ ಸಂದೇಶ ಕಳುಹಿಸುವ ಪರಿಸ್ಥಿತಿ ಸೃಷ್ಟಿಯಾಗಿದೆ.  ಆದ್ರೆ ಇಲ್ಲಿ, ಮನುಷ್ಯ ಅಲ್ಲ, ಮಂಗ ಸತ್ರೂ ಗ್ರಾಮಸ್ಥರೆಲ್ಲಾ ಸೇರಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.. ಅಷ್ಟೇ ಅಲ್ಲ, ಗ್ರಾಮಸ್ಥರೆಲ್ಲರಿಗೆ ಪ್ರಸಾದ ವ್ಯವಸ್ಥೆ ಸಹ ಮಾಡಿ ಮಂಗನ ಮೇಲೆ ಭಕ್ತಿ ಭಾವ ಮೆರೆದಿದ್ದಾರೆ.‌ ಈ ಮಂಗ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮಸ್ಥರೊಂದಿಗೆ ಕಳೆದ ಕೆಲ ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿತ್ತು.. ಗ್ರಾಮದ ಇತರೇ ಸಾಕು ಪ್ರಾಣಿಗಳಂತೆ ಎಲ್ಲೆಡೆ ಸುತ್ತಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು.. ಆದ್ರೆ ನಿನ್ನೆ ಬೀದಿನಾಯಿಗಳ ದಾಳಿಯಿಂದ ಮಂಗ ಪ್ರಾಣ ಕಳೆದುಕೊಂಡಾಗ ಅರಳಗುಂಡಗಿ ಗ್ರಾಮಸ್ಥರು ಕಣ್ಣಿರಿನೊಂದಿಗೆ ಈ ರೀತಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾದರಿಯಾಗಿದ್ದಾರೆ.

 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!