ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

Suvarna News   | Asianet News
Published : Jun 27, 2021, 02:16 PM IST

* ಹಸಿರ ಹೊದಿಕೆ, ಮಂಜಿನ ಮುಸುಕಿನಲ್ಲಿ ಅಡಗಿದ ಗುಮ್ಮಟಗಳು
* ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
* ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆ
 

ವಿಜಯಪುರ(ಜೂ.27): ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದೆ. ಹಲವೆಡೆ ಧಾರಾಕಾರ ಮಳೆಯಾಗಿದೆ. ಹೀಗಾಗಿ ಗುಮ್ಮಟನಗರಿ ಅಕ್ಷರಶಃ ಮಲೆನಾಡಿನಂತೆ ಗೋಚರಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಇಂದೂ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು ತುಂತುರು ಮಳೆಯಾಗುತ್ತಿದೆ. ಮುಂಗಾರು ಮಳೆ ಜೊತೆಗೆ ಕೃಷಿ ಚಟುವಟಿಕೆಗಳು ಚುರುಕಾಗಿವೆ. ಉತ್ತಮವಾಗಿ ಮಳೆ ಬೀಳುತ್ತಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?