ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

Published : Jun 27, 2021, 02:16 PM IST

* ಹಸಿರ ಹೊದಿಕೆ, ಮಂಜಿನ ಮುಸುಕಿನಲ್ಲಿ ಅಡಗಿದ ಗುಮ್ಮಟಗಳು
* ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
* ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆ
 

ವಿಜಯಪುರ(ಜೂ.27): ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದೆ. ಹಲವೆಡೆ ಧಾರಾಕಾರ ಮಳೆಯಾಗಿದೆ. ಹೀಗಾಗಿ ಗುಮ್ಮಟನಗರಿ ಅಕ್ಷರಶಃ ಮಲೆನಾಡಿನಂತೆ ಗೋಚರಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಇಂದೂ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು ತುಂತುರು ಮಳೆಯಾಗುತ್ತಿದೆ. ಮುಂಗಾರು ಮಳೆ ಜೊತೆಗೆ ಕೃಷಿ ಚಟುವಟಿಕೆಗಳು ಚುರುಕಾಗಿವೆ. ಉತ್ತಮವಾಗಿ ಮಳೆ ಬೀಳುತ್ತಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?