ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

ಮುಂಗಾರು ಚುರುಕು: ಗುಮ್ಮಟ ನಗರಿ ವಿಜಯಪುರದಲ್ಲಿ ಥೇಟ್‌ ಮಲೆನಾಡು ವಾತಾವರಣ..!

Suvarna News   | Asianet News
Published : Jun 27, 2021, 02:16 PM IST

* ಹಸಿರ ಹೊದಿಕೆ, ಮಂಜಿನ ಮುಸುಕಿನಲ್ಲಿ ಅಡಗಿದ ಗುಮ್ಮಟಗಳು
* ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
* ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆ
 

ವಿಜಯಪುರ(ಜೂ.27): ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದೆ. ಹಲವೆಡೆ ಧಾರಾಕಾರ ಮಳೆಯಾಗಿದೆ. ಹೀಗಾಗಿ ಗುಮ್ಮಟನಗರಿ ಅಕ್ಷರಶಃ ಮಲೆನಾಡಿನಂತೆ ಗೋಚರಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 24.4 ಮಿ.ಮಿ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಇಂದೂ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು ತುಂತುರು ಮಳೆಯಾಗುತ್ತಿದೆ. ಮುಂಗಾರು ಮಳೆ ಜೊತೆಗೆ ಕೃಷಿ ಚಟುವಟಿಕೆಗಳು ಚುರುಕಾಗಿವೆ. ಉತ್ತಮವಾಗಿ ಮಳೆ ಬೀಳುತ್ತಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!