ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

Suvarna News   | Asianet News
Published : Nov 02, 2021, 01:57 PM IST

ಪಗಳ ಹಬ್ಬ ದೀಪಾವಳಿ. ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ (ನ. 02): ದೀಪಗಳ ಹಬ್ಬ ದೀಪಾವಳಿ (Deepavali) ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ (Diyas) ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೊಪ್ಪನಂಗಡಿ ನಿವಾಸಿ ರಕ್ಷಾಗೆ ಬಾಲ್ಯದಿಂದಲೂ ಚಿತ್ರ ಬಿಡಿಸುವುದೆಂದರೆ ತುಂಬಾ ಇಷ್ಟ. ರಕ್ಷಾ ಆಳ್ವಾಸ್ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಳೆ. ತಂದೆ ದಿವ್ಯಾಂಗ, ತಾಯಿ ಕೂಲಿ ಮಾಡುತ್ತಿದ್ದಾರೆ. ಓದಿನ ಜೊತೆಗೆ ಪೇಯಿಂಟಿಂಗ್ ಮಾಡುತ್ತಿದ್ದಾರೆ. ಇವರು ಮಾಡುವ ಹಣತೆಗೆ ಇದೀಗ ಭಾರೀ ಬೇಡಿಕೆ ಬರುತ್ತಿದೆಯಂತೆ. 

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more