ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

Suvarna News   | Asianet News
Published : Nov 02, 2021, 01:57 PM IST

ಪಗಳ ಹಬ್ಬ ದೀಪಾವಳಿ. ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ (ನ. 02): ದೀಪಗಳ ಹಬ್ಬ ದೀಪಾವಳಿ (Deepavali) ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ (Diyas) ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೊಪ್ಪನಂಗಡಿ ನಿವಾಸಿ ರಕ್ಷಾಗೆ ಬಾಲ್ಯದಿಂದಲೂ ಚಿತ್ರ ಬಿಡಿಸುವುದೆಂದರೆ ತುಂಬಾ ಇಷ್ಟ. ರಕ್ಷಾ ಆಳ್ವಾಸ್ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಳೆ. ತಂದೆ ದಿವ್ಯಾಂಗ, ತಾಯಿ ಕೂಲಿ ಮಾಡುತ್ತಿದ್ದಾರೆ. ಓದಿನ ಜೊತೆಗೆ ಪೇಯಿಂಟಿಂಗ್ ಮಾಡುತ್ತಿದ್ದಾರೆ. ಇವರು ಮಾಡುವ ಹಣತೆಗೆ ಇದೀಗ ಭಾರೀ ಬೇಡಿಕೆ ಬರುತ್ತಿದೆಯಂತೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more