ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

Suvarna News   | Asianet News
Published : Nov 02, 2021, 01:57 PM IST

ಪಗಳ ಹಬ್ಬ ದೀಪಾವಳಿ. ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ (ನ. 02): ದೀಪಗಳ ಹಬ್ಬ ದೀಪಾವಳಿ (Deepavali) ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ (Diyas) ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೊಪ್ಪನಂಗಡಿ ನಿವಾಸಿ ರಕ್ಷಾಗೆ ಬಾಲ್ಯದಿಂದಲೂ ಚಿತ್ರ ಬಿಡಿಸುವುದೆಂದರೆ ತುಂಬಾ ಇಷ್ಟ. ರಕ್ಷಾ ಆಳ್ವಾಸ್ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಳೆ. ತಂದೆ ದಿವ್ಯಾಂಗ, ತಾಯಿ ಕೂಲಿ ಮಾಡುತ್ತಿದ್ದಾರೆ. ಓದಿನ ಜೊತೆಗೆ ಪೇಯಿಂಟಿಂಗ್ ಮಾಡುತ್ತಿದ್ದಾರೆ. ಇವರು ಮಾಡುವ ಹಣತೆಗೆ ಇದೀಗ ಭಾರೀ ಬೇಡಿಕೆ ಬರುತ್ತಿದೆಯಂತೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more