ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

Suvarna News   | Asianet News
Published : Nov 02, 2021, 01:57 PM IST

ಪಗಳ ಹಬ್ಬ ದೀಪಾವಳಿ. ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ (ನ. 02): ದೀಪಗಳ ಹಬ್ಬ ದೀಪಾವಳಿ (Deepavali) ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ (Diyas) ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೊಪ್ಪನಂಗಡಿ ನಿವಾಸಿ ರಕ್ಷಾಗೆ ಬಾಲ್ಯದಿಂದಲೂ ಚಿತ್ರ ಬಿಡಿಸುವುದೆಂದರೆ ತುಂಬಾ ಇಷ್ಟ. ರಕ್ಷಾ ಆಳ್ವಾಸ್ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಳೆ. ತಂದೆ ದಿವ್ಯಾಂಗ, ತಾಯಿ ಕೂಲಿ ಮಾಡುತ್ತಿದ್ದಾರೆ. ಓದಿನ ಜೊತೆಗೆ ಪೇಯಿಂಟಿಂಗ್ ಮಾಡುತ್ತಿದ್ದಾರೆ. ಇವರು ಮಾಡುವ ಹಣತೆಗೆ ಇದೀಗ ಭಾರೀ ಬೇಡಿಕೆ ಬರುತ್ತಿದೆಯಂತೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more