ಬೆಳಗಾವಿಯಲ್ಲಿ ನೈತಿಕ ಪೊಲೀಸ್ಗಿರಿ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವತಿಯರ ಜೊತೆಗೆ ಯುವಕನೊಬ್ಬ ಮಾತನಾಡುತ್ತಿದ್ದ. ಆ ಯುವಕನನ್ನು ಪ್ರಶ್ನಿಸಿ ಹಲ್ಲೆಗೆ ಯತ್ನಿಸಿದ್ದಾರೆ.
ಬೆಳಗಾವಿ (ಅ.19): ನೈತಿಕ ಪೊಲೀಸ್ಗಿರಿ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವತಿಯರ ಜೊತೆಗೆ ಯುವಕನೊಬ್ಬ ಮಾತನಾಡುತ್ತಿದ್ದ. ಆ ಯುವಕನನ್ನು ಪ್ರಶ್ನಿಸಿ ಹಲ್ಲೆಗೆ ಯತ್ನಿಸಿದ್ದಾರೆ. ನಾವು ಕಾಲೇಜು ಸ್ನೇಹಿತರು ಎಂದರೂ ಬಿಡಲಿಲ್ಲ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೊನೆಗೆ ಮಾರ್ಕೆಟ್ ಠಾಣೆ ಪೊಲೀಸರು ಸಂಧಾನ ಮಾಡಿ ಕಳುಹಿಸಿದ್ದಾರೆ.