Chamarajanagar: ಮಹದೇಶ್ವರನ ಹುಂಡಿಗೆ  2.8 ಕೋಟಿ ರೂ, ಕೋಟ್ಯಾಧೀಶನಾದ ಮಲೆ ಮಾದಪ್ಪ!

Chamarajanagar: ಮಹದೇಶ್ವರನ ಹುಂಡಿಗೆ 2.8 ಕೋಟಿ ರೂ, ಕೋಟ್ಯಾಧೀಶನಾದ ಮಲೆ ಮಾದಪ್ಪ!

Suvarna News   | Asianet News
Published : Mar 13, 2022, 04:04 PM IST

ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹಾದೇಶ್ವರ ಸ್ವಾಮಿಯ ಹುಂಡಿಯಲ್ಲಿ ಕೇವಲ 28 ದಿನದಲ್ಲಿ .2.83 ಕೋಟಿ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. .2,83,12,841 ನಗದು, 3.800 ಗ್ರಾಂ ಬೆಳ್ಳಿ, 73 ಗ್ರಾಂ ಚಿನ್ನ ಸಂಗ್ರಹವಾಗಿದೆ. ಈ ಹಿಂದೆ .2.50 ಕೋಟಿ ಸಂಗ್ರಹವಾಗಿದ್ದು, ಈವರೆಗಿನ ದಾಖಲೆ. 

ಚಾಮರಾಜನಗರ (ಮಾ. 12): ಇಲ್ಲಿನ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹಾದೇಶ್ವರ ಸ್ವಾಮಿಯ ಹುಂಡಿಯಲ್ಲಿ ಕೇವಲ 28 ದಿನದಲ್ಲಿ .2.83 ಕೋಟಿ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. .2,83,12,841 ನಗದು, 3.800 ಗ್ರಾಂ ಬೆಳ್ಳಿ, 73 ಗ್ರಾಂ ಚಿನ್ನ ಸಂಗ್ರಹವಾಗಿದೆ. ಈ ಹಿಂದೆ .2.50 ಕೋಟಿ ಸಂಗ್ರಹವಾಗಿದ್ದು, ಈವರೆಗಿನ ದಾಖಲೆ. ಆದರೆ ಅತೀ ಕಡಿಮೆ ಅವಧಿಯಲ್ಲಿ ಇದೇ ಪ್ರಥಮ ಬಾರಿಗೆ ಇಷ್ಟುಹಣ ಸಂಗ್ರಹವಾಗಿದೆ. ಶಿವರಾತ್ರಿ ಪ್ರಯುಕ್ತ ಲಕ್ಷಾಂತರ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದಿದ್ದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?