Chamarajanagar: ಮಹದೇಶ್ವರನ ಹುಂಡಿಗೆ  2.8 ಕೋಟಿ ರೂ, ಕೋಟ್ಯಾಧೀಶನಾದ ಮಲೆ ಮಾದಪ್ಪ!

Chamarajanagar: ಮಹದೇಶ್ವರನ ಹುಂಡಿಗೆ 2.8 ಕೋಟಿ ರೂ, ಕೋಟ್ಯಾಧೀಶನಾದ ಮಲೆ ಮಾದಪ್ಪ!

Suvarna News   | Asianet News
Published : Mar 13, 2022, 04:04 PM IST

ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹಾದೇಶ್ವರ ಸ್ವಾಮಿಯ ಹುಂಡಿಯಲ್ಲಿ ಕೇವಲ 28 ದಿನದಲ್ಲಿ .2.83 ಕೋಟಿ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. .2,83,12,841 ನಗದು, 3.800 ಗ್ರಾಂ ಬೆಳ್ಳಿ, 73 ಗ್ರಾಂ ಚಿನ್ನ ಸಂಗ್ರಹವಾಗಿದೆ. ಈ ಹಿಂದೆ .2.50 ಕೋಟಿ ಸಂಗ್ರಹವಾಗಿದ್ದು, ಈವರೆಗಿನ ದಾಖಲೆ. 

ಚಾಮರಾಜನಗರ (ಮಾ. 12): ಇಲ್ಲಿನ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹಾದೇಶ್ವರ ಸ್ವಾಮಿಯ ಹುಂಡಿಯಲ್ಲಿ ಕೇವಲ 28 ದಿನದಲ್ಲಿ .2.83 ಕೋಟಿ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. .2,83,12,841 ನಗದು, 3.800 ಗ್ರಾಂ ಬೆಳ್ಳಿ, 73 ಗ್ರಾಂ ಚಿನ್ನ ಸಂಗ್ರಹವಾಗಿದೆ. ಈ ಹಿಂದೆ .2.50 ಕೋಟಿ ಸಂಗ್ರಹವಾಗಿದ್ದು, ಈವರೆಗಿನ ದಾಖಲೆ. ಆದರೆ ಅತೀ ಕಡಿಮೆ ಅವಧಿಯಲ್ಲಿ ಇದೇ ಪ್ರಥಮ ಬಾರಿಗೆ ಇಷ್ಟುಹಣ ಸಂಗ್ರಹವಾಗಿದೆ. ಶಿವರಾತ್ರಿ ಪ್ರಯುಕ್ತ ಲಕ್ಷಾಂತರ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದಿದ್ದರು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!