Chamarajanagar: ಮಹದೇಶ್ವರನ ಹುಂಡಿಗೆ  2.8 ಕೋಟಿ ರೂ, ಕೋಟ್ಯಾಧೀಶನಾದ ಮಲೆ ಮಾದಪ್ಪ!

Chamarajanagar: ಮಹದೇಶ್ವರನ ಹುಂಡಿಗೆ 2.8 ಕೋಟಿ ರೂ, ಕೋಟ್ಯಾಧೀಶನಾದ ಮಲೆ ಮಾದಪ್ಪ!

Suvarna News   | Asianet News
Published : Mar 13, 2022, 04:04 PM IST

ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹಾದೇಶ್ವರ ಸ್ವಾಮಿಯ ಹುಂಡಿಯಲ್ಲಿ ಕೇವಲ 28 ದಿನದಲ್ಲಿ .2.83 ಕೋಟಿ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. .2,83,12,841 ನಗದು, 3.800 ಗ್ರಾಂ ಬೆಳ್ಳಿ, 73 ಗ್ರಾಂ ಚಿನ್ನ ಸಂಗ್ರಹವಾಗಿದೆ. ಈ ಹಿಂದೆ .2.50 ಕೋಟಿ ಸಂಗ್ರಹವಾಗಿದ್ದು, ಈವರೆಗಿನ ದಾಖಲೆ. 

ಚಾಮರಾಜನಗರ (ಮಾ. 12): ಇಲ್ಲಿನ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹಾದೇಶ್ವರ ಸ್ವಾಮಿಯ ಹುಂಡಿಯಲ್ಲಿ ಕೇವಲ 28 ದಿನದಲ್ಲಿ .2.83 ಕೋಟಿ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. .2,83,12,841 ನಗದು, 3.800 ಗ್ರಾಂ ಬೆಳ್ಳಿ, 73 ಗ್ರಾಂ ಚಿನ್ನ ಸಂಗ್ರಹವಾಗಿದೆ. ಈ ಹಿಂದೆ .2.50 ಕೋಟಿ ಸಂಗ್ರಹವಾಗಿದ್ದು, ಈವರೆಗಿನ ದಾಖಲೆ. ಆದರೆ ಅತೀ ಕಡಿಮೆ ಅವಧಿಯಲ್ಲಿ ಇದೇ ಪ್ರಥಮ ಬಾರಿಗೆ ಇಷ್ಟುಹಣ ಸಂಗ್ರಹವಾಗಿದೆ. ಶಿವರಾತ್ರಿ ಪ್ರಯುಕ್ತ ಲಕ್ಷಾಂತರ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ದೇವರ ದರ್ಶನ ಪಡೆದಿದ್ದರು.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!