ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

Suvarna News   | Asianet News
Published : Feb 27, 2021, 12:32 PM IST

ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢ| ಅಪಾರ್ಟ್‌ಮೆಂಟ್‌ನಲ್ಲಿರುವ ವಾಸಿಸುತ್ತಿರುವ 300 ಮಂದಿ| ಇಡೀ ಅಪಾರ್ಟ್‌ಮೆಂಟ್‌ಗೆ ಭೂತವಾಗಿ ಮಾರ್ಪಟ್ಟ ವೈರಸ್‌| ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶ| 

ಬಳ್ಳಾರಿ(ಫೆ.27): ಬೆಂಗಳೂರಿಗಷ್ಟೇ ಅಲ್ಲ ಬಳ್ಳಾರಿ ಜಿಲ್ಲೆಗೂ ಕೊರೋನಾ ವೈರಸ್‌ ಕಂಟಕವಾಗುತ್ತಿದೆ. ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ನಗರದ ಸತ್ಯನಾರಾಯಣಪೇಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿರುವ 300 ಮಂದಿ ವಾಸಿಸುತ್ತಿದ್ದಾರೆ. ಹೀಗಾಗಿ ಇಡೀ ಅಪಾರ್ಟ್‌ಮೆಂಟ್‌ಗೆ ವೈರಸ್‌ ಭೂತವಾಗಿ ಮಾರ್ಪಟ್ಟಿದೆ. ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶಿಸಲಾಗಿದೆ. ಹೀಗಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯ ಜನತೆ ಆತಂಕದಲ್ಲಿದ್ದಾರೆ. 

ಕೆಆರ್‌ಎಸ್‌ನಲ್ಲಿ ಯುವಕನ ಪುಂಡಾಟಕ್ಕೆ ಪೊಲೀಸ್ ಅಧಿಕಾರಿ ಸಾಥ್, ಬೀದಿ ವ್ಯಾಪಾರಿಗಳಿಗೆ ಮಾತ್ರ ಥಳಿತ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!