ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

Published : Feb 27, 2021, 12:32 PM IST

ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢ| ಅಪಾರ್ಟ್‌ಮೆಂಟ್‌ನಲ್ಲಿರುವ ವಾಸಿಸುತ್ತಿರುವ 300 ಮಂದಿ| ಇಡೀ ಅಪಾರ್ಟ್‌ಮೆಂಟ್‌ಗೆ ಭೂತವಾಗಿ ಮಾರ್ಪಟ್ಟ ವೈರಸ್‌| ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶ| 

ಬಳ್ಳಾರಿ(ಫೆ.27): ಬೆಂಗಳೂರಿಗಷ್ಟೇ ಅಲ್ಲ ಬಳ್ಳಾರಿ ಜಿಲ್ಲೆಗೂ ಕೊರೋನಾ ವೈರಸ್‌ ಕಂಟಕವಾಗುತ್ತಿದೆ. ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ನಗರದ ಸತ್ಯನಾರಾಯಣಪೇಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿರುವ 300 ಮಂದಿ ವಾಸಿಸುತ್ತಿದ್ದಾರೆ. ಹೀಗಾಗಿ ಇಡೀ ಅಪಾರ್ಟ್‌ಮೆಂಟ್‌ಗೆ ವೈರಸ್‌ ಭೂತವಾಗಿ ಮಾರ್ಪಟ್ಟಿದೆ. ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶಿಸಲಾಗಿದೆ. ಹೀಗಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯ ಜನತೆ ಆತಂಕದಲ್ಲಿದ್ದಾರೆ. 

ಕೆಆರ್‌ಎಸ್‌ನಲ್ಲಿ ಯುವಕನ ಪುಂಡಾಟಕ್ಕೆ ಪೊಲೀಸ್ ಅಧಿಕಾರಿ ಸಾಥ್, ಬೀದಿ ವ್ಯಾಪಾರಿಗಳಿಗೆ ಮಾತ್ರ ಥಳಿತ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?