ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

Suvarna News   | Asianet News
Published : Feb 27, 2021, 12:32 PM IST

ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢ| ಅಪಾರ್ಟ್‌ಮೆಂಟ್‌ನಲ್ಲಿರುವ ವಾಸಿಸುತ್ತಿರುವ 300 ಮಂದಿ| ಇಡೀ ಅಪಾರ್ಟ್‌ಮೆಂಟ್‌ಗೆ ಭೂತವಾಗಿ ಮಾರ್ಪಟ್ಟ ವೈರಸ್‌| ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶ| 

ಬಳ್ಳಾರಿ(ಫೆ.27): ಬೆಂಗಳೂರಿಗಷ್ಟೇ ಅಲ್ಲ ಬಳ್ಳಾರಿ ಜಿಲ್ಲೆಗೂ ಕೊರೋನಾ ವೈರಸ್‌ ಕಂಟಕವಾಗುತ್ತಿದೆ. ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ನಗರದ ಸತ್ಯನಾರಾಯಣಪೇಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿರುವ 300 ಮಂದಿ ವಾಸಿಸುತ್ತಿದ್ದಾರೆ. ಹೀಗಾಗಿ ಇಡೀ ಅಪಾರ್ಟ್‌ಮೆಂಟ್‌ಗೆ ವೈರಸ್‌ ಭೂತವಾಗಿ ಮಾರ್ಪಟ್ಟಿದೆ. ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶಿಸಲಾಗಿದೆ. ಹೀಗಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯ ಜನತೆ ಆತಂಕದಲ್ಲಿದ್ದಾರೆ. 

ಕೆಆರ್‌ಎಸ್‌ನಲ್ಲಿ ಯುವಕನ ಪುಂಡಾಟಕ್ಕೆ ಪೊಲೀಸ್ ಅಧಿಕಾರಿ ಸಾಥ್, ಬೀದಿ ವ್ಯಾಪಾರಿಗಳಿಗೆ ಮಾತ್ರ ಥಳಿತ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್