ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

Suvarna News   | Asianet News
Published : Feb 27, 2021, 12:32 PM IST

ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢ| ಅಪಾರ್ಟ್‌ಮೆಂಟ್‌ನಲ್ಲಿರುವ ವಾಸಿಸುತ್ತಿರುವ 300 ಮಂದಿ| ಇಡೀ ಅಪಾರ್ಟ್‌ಮೆಂಟ್‌ಗೆ ಭೂತವಾಗಿ ಮಾರ್ಪಟ್ಟ ವೈರಸ್‌| ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶ| 

ಬಳ್ಳಾರಿ(ಫೆ.27): ಬೆಂಗಳೂರಿಗಷ್ಟೇ ಅಲ್ಲ ಬಳ್ಳಾರಿ ಜಿಲ್ಲೆಗೂ ಕೊರೋನಾ ವೈರಸ್‌ ಕಂಟಕವಾಗುತ್ತಿದೆ. ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ನಗರದ ಸತ್ಯನಾರಾಯಣಪೇಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿರುವ 300 ಮಂದಿ ವಾಸಿಸುತ್ತಿದ್ದಾರೆ. ಹೀಗಾಗಿ ಇಡೀ ಅಪಾರ್ಟ್‌ಮೆಂಟ್‌ಗೆ ವೈರಸ್‌ ಭೂತವಾಗಿ ಮಾರ್ಪಟ್ಟಿದೆ. ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶಿಸಲಾಗಿದೆ. ಹೀಗಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯ ಜನತೆ ಆತಂಕದಲ್ಲಿದ್ದಾರೆ. 

ಕೆಆರ್‌ಎಸ್‌ನಲ್ಲಿ ಯುವಕನ ಪುಂಡಾಟಕ್ಕೆ ಪೊಲೀಸ್ ಅಧಿಕಾರಿ ಸಾಥ್, ಬೀದಿ ವ್ಯಾಪಾರಿಗಳಿಗೆ ಮಾತ್ರ ಥಳಿತ!

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!