ತಾಯಿ ಮನೆ ಸೇರಬೇಕಾದವಳು ಸಾವಿನ ಮನೆ ಸೇರಿದಳು..ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, 9 ತಿಂಗಳ ಮಗು ಸಾವು

ತಾಯಿ ಮನೆ ಸೇರಬೇಕಾದವಳು ಸಾವಿನ ಮನೆ ಸೇರಿದಳು..ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, 9 ತಿಂಗಳ ಮಗು ಸಾವು

Published : Nov 19, 2023, 11:45 AM IST

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ತಾಯಿ- ಮಗಳ ಸಾವು
ವೈಟ್ ಫೀಲ್ಡ್‌ನ ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ಘಟನೆ
ರಸ್ತೆ ಬದಿ ಕಟ್ ಆಗಿ ನೆಲದಲ್ಲಿ ಬಿದ್ದಿದ್ದ ಕರೆಂಟ್ ವೈಯರ್

ಬೆಂಗಳೂರು: ಕೆಆರ್ ಪುರ ಬೆಸ್ಕಾಂ ಅಧಿಕಾರಿಗ(Bescom) ಬೇಜವಾಬ್ದಾರಿತನಕ್ಕೆ ಹೋಪ್ ಫಾರಂ ಸರ್ಕಲ್‌ನಲ್ಲಿ  ತಾಯಿ ಮಗು ಸುಟ್ಟು ಕರಕಲಾಗಿದ್ದಾರೆ. ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಸ್ಕಾಂ ವಯರ್ ಕಟ್(Current Wire) ಆಗಿ ಫುಟ್ ಪಾತ್ ಮೇಲೆ ಬಿದ್ದಿದ್ದು, ಇದನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯವಹಿಸಿದ್ದಾರೆ. ಬೆಳಗ್ಗೆ  5:30ರ ಸುಮಾರಿಗೆ ತಾಯಿ ಮಗಳು ಫುಟ್ ಪಾತ್ ಮೇಲೆ ತೆರಳುತ್ತಿದ್ದಾಗ ವೈಯರ್‌ ತುಳಿಯಲಾಗಿದೆ. ಪ್ರವಾಸ ಹೋಗಿ ಬಂದು ಬಸ್‌ಗಾಗಿ  ನಿಂತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕಾಡುಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೌಂದರ್ಯ (23), 9 ತಿಂಗಳ ಮಗು ಲೀಲಾ ಸಾವಿಗೀಡಾಗಿದೆ. ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ತಾಯಿ ಮಗಳು ಬರುತ್ತಿದ್ದರು. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ ಅಧಿಕಾರಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ವೀಕ್ಷಿಸಿ:  Worldcup 2023: ವಿಶ್ವದ ದೊಡ್ಡ ಸ್ಟೇಡಿಯಂನಲ್ಲಿ 'ವಿಶ್ವ' ಯುದ್ಧ! ಈ ರಣಕಾಳಗ ಗೆಲ್ಲೋರು ಯಾರು ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!