ತಾಳಿ ಬಂತು ತಾಳಿ..: ಮಕ್ಕಳ ಶಿಕ್ಷಣಕ್ಕಾಗಿ ಮಾರಿದ್ದ ತಾಳಿ ಕೊನೆಗೂ ತಾಯಿ ಕೊರಳಿಗೆ

ತಾಳಿ ಬಂತು ತಾಳಿ..: ಮಕ್ಕಳ ಶಿಕ್ಷಣಕ್ಕಾಗಿ ಮಾರಿದ್ದ ತಾಳಿ ಕೊನೆಗೂ ತಾಯಿ ಕೊರಳಿಗೆ

Published : Jul 31, 2020, 07:29 PM ISTUpdated : Jul 31, 2020, 07:36 PM IST

ತಾಳಿ ಬಂತು ತಾಳಿ...ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್...ಈ ವರದಿಯನ್ನು ನಿಮ್ಮ ಸುವರ್ಣ ನ್ಯೂಸ್ ನಿರಂತರವಾಗಿ ಬಿತ್ತರಿಸಿ ಕೊನೆಗೆ ಮಾರಿದ್ದ ತಾಳಿ ಮರಳಿ ತಾಯಿ ಕೊರಳಿಗೆ ಬಂದಿದೆ. 

ಗದಗ, (ಜುಲೈ.31): ತಾಳಿ ಬಂತು ತಾಳಿ...ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್...

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಹೌದು...ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ಚಿನ್ನದ ತಾಳಿಯನ್ನೇ ಮಾರಿ ಟಿವಿ ಖರೀದಿ ಮಾಡಿದ್ದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿತ್ತು.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ಈ ವರದಿಯನ್ನು ನಿಮ್ಮ ಸುವರ್ಣ ನ್ಯೂಸ್ ನಿರಂತರವಾಗಿ ಬಿತ್ತರಿಸಿ ಕೊನೆಗೆ ಮಾರಿದ್ದ ತಾಳಿ ಮರಳಿ ತಾಯಿ ಕೊರಳಿಗೆ ಬಂದಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!