ತಾಳಿ ಬಂತು ತಾಳಿ..: ಮಕ್ಕಳ ಶಿಕ್ಷಣಕ್ಕಾಗಿ ಮಾರಿದ್ದ ತಾಳಿ ಕೊನೆಗೂ ತಾಯಿ ಕೊರಳಿಗೆ

ತಾಳಿ ಬಂತು ತಾಳಿ..: ಮಕ್ಕಳ ಶಿಕ್ಷಣಕ್ಕಾಗಿ ಮಾರಿದ್ದ ತಾಳಿ ಕೊನೆಗೂ ತಾಯಿ ಕೊರಳಿಗೆ

Published : Jul 31, 2020, 07:29 PM ISTUpdated : Jul 31, 2020, 07:36 PM IST

ತಾಳಿ ಬಂತು ತಾಳಿ...ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್...ಈ ವರದಿಯನ್ನು ನಿಮ್ಮ ಸುವರ್ಣ ನ್ಯೂಸ್ ನಿರಂತರವಾಗಿ ಬಿತ್ತರಿಸಿ ಕೊನೆಗೆ ಮಾರಿದ್ದ ತಾಳಿ ಮರಳಿ ತಾಯಿ ಕೊರಳಿಗೆ ಬಂದಿದೆ. 

ಗದಗ, (ಜುಲೈ.31): ತಾಳಿ ಬಂತು ತಾಳಿ...ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್...

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಹೌದು...ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ಚಿನ್ನದ ತಾಳಿಯನ್ನೇ ಮಾರಿ ಟಿವಿ ಖರೀದಿ ಮಾಡಿದ್ದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿತ್ತು.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ಈ ವರದಿಯನ್ನು ನಿಮ್ಮ ಸುವರ್ಣ ನ್ಯೂಸ್ ನಿರಂತರವಾಗಿ ಬಿತ್ತರಿಸಿ ಕೊನೆಗೆ ಮಾರಿದ್ದ ತಾಳಿ ಮರಳಿ ತಾಯಿ ಕೊರಳಿಗೆ ಬಂದಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!