ತಾಳಿ ಬಂತು ತಾಳಿ..: ಮಕ್ಕಳ ಶಿಕ್ಷಣಕ್ಕಾಗಿ ಮಾರಿದ್ದ ತಾಳಿ ಕೊನೆಗೂ ತಾಯಿ ಕೊರಳಿಗೆ

ತಾಳಿ ಬಂತು ತಾಳಿ..: ಮಕ್ಕಳ ಶಿಕ್ಷಣಕ್ಕಾಗಿ ಮಾರಿದ್ದ ತಾಳಿ ಕೊನೆಗೂ ತಾಯಿ ಕೊರಳಿಗೆ

Published : Jul 31, 2020, 07:29 PM ISTUpdated : Jul 31, 2020, 07:36 PM IST

ತಾಳಿ ಬಂತು ತಾಳಿ...ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್...ಈ ವರದಿಯನ್ನು ನಿಮ್ಮ ಸುವರ್ಣ ನ್ಯೂಸ್ ನಿರಂತರವಾಗಿ ಬಿತ್ತರಿಸಿ ಕೊನೆಗೆ ಮಾರಿದ್ದ ತಾಳಿ ಮರಳಿ ತಾಯಿ ಕೊರಳಿಗೆ ಬಂದಿದೆ. 

ಗದಗ, (ಜುಲೈ.31): ತಾಳಿ ಬಂತು ತಾಳಿ...ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್...

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಹೌದು...ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ಚಿನ್ನದ ತಾಳಿಯನ್ನೇ ಮಾರಿ ಟಿವಿ ಖರೀದಿ ಮಾಡಿದ್ದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದಲ್ಲಿ ನಡೆದಿತ್ತು.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ಈ ವರದಿಯನ್ನು ನಿಮ್ಮ ಸುವರ್ಣ ನ್ಯೂಸ್ ನಿರಂತರವಾಗಿ ಬಿತ್ತರಿಸಿ ಕೊನೆಗೆ ಮಾರಿದ್ದ ತಾಳಿ ಮರಳಿ ತಾಯಿ ಕೊರಳಿಗೆ ಬಂದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?