ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

Published : Jul 31, 2020, 11:25 AM ISTUpdated : Jul 31, 2020, 11:36 AM IST

ಕೊರೋನಾ ವೈರಸ್‌ ಹಾವಳಿಯಿಂದ ಆರಂಭವಾಗದ ಶಾಲೆಗಳು| ಪ್ರೌಢ ಶಿಕ್ಷಣ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದ ರಾಜ್ಯ ಸರ್ಕಾರ| ಮಕ್ಕಳ ಶಿಕ್ಷಣಕ್ಕಾಗಿ 20 ಸಾವಿರ ರೂ.ಗೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ| 

ಗದಗ(ಜು.31): ಮಕ್ಕಳ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ತಾಳಿ ಅಡವಿಟ್ಟು ಟಿವಿ ಖರೀದಿಸಿದ ಘಟನೆ ಜಿಲ್ಲೆಯ ರಡ್ಡೇರ್‌ ನಾಗನೂರು ಗ್ರಾಮದಲ್ಲಿ ನಡೆದಿದೆ. ಕೊರೋನಾ ವೈರಸ್‌ ಹಾವಳಿಯಿಂದ ಶಾಲೆಗಳು ಆರಂಭಬವಾಗಿಲ್ಲ. ಹೀಗಾಗಿ ಪ್ರೌಢ ಶಿಕ್ಷಣ ಮಕ್ಕಳಿಗೆ ರಾಜ್ಯ ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದೆ. 

ಅನ್‌ಲಾಕ್ 3.O: ಬಾರ್&ರೆಸ್ಟೋರೆಂಟ್‌ ಓಪನ್‌ಗೆ ಇಲ್ಲ ಅವಕಾಶ..!

ಹೀಗಾಗಿ 7ಮತ್ತು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ನ ಇಬ್ಬರು ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ತಾಳಿಯನ್ನೇ ಅಡವಿಟ್ಟಿದ್ದಾಳೆ. 20 ಸಾವಿರ ರೂ.ಗೆ ತಾಳಿಯನ್ನ ಅಡವಿಟ್ಟು ಟಿವಿಯನ್ನ ಖರೀದಿಸಿದ್ದಾಳೆ ಮಹಾತಾಯಿ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?