ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

Suvarna News   | Asianet News
Published : Jul 31, 2020, 11:25 AM ISTUpdated : Jul 31, 2020, 11:36 AM IST

ಕೊರೋನಾ ವೈರಸ್‌ ಹಾವಳಿಯಿಂದ ಆರಂಭವಾಗದ ಶಾಲೆಗಳು| ಪ್ರೌಢ ಶಿಕ್ಷಣ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದ ರಾಜ್ಯ ಸರ್ಕಾರ| ಮಕ್ಕಳ ಶಿಕ್ಷಣಕ್ಕಾಗಿ 20 ಸಾವಿರ ರೂ.ಗೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ| 

ಗದಗ(ಜು.31): ಮಕ್ಕಳ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ತಾಳಿ ಅಡವಿಟ್ಟು ಟಿವಿ ಖರೀದಿಸಿದ ಘಟನೆ ಜಿಲ್ಲೆಯ ರಡ್ಡೇರ್‌ ನಾಗನೂರು ಗ್ರಾಮದಲ್ಲಿ ನಡೆದಿದೆ. ಕೊರೋನಾ ವೈರಸ್‌ ಹಾವಳಿಯಿಂದ ಶಾಲೆಗಳು ಆರಂಭಬವಾಗಿಲ್ಲ. ಹೀಗಾಗಿ ಪ್ರೌಢ ಶಿಕ್ಷಣ ಮಕ್ಕಳಿಗೆ ರಾಜ್ಯ ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದೆ. 

ಅನ್‌ಲಾಕ್ 3.O: ಬಾರ್&ರೆಸ್ಟೋರೆಂಟ್‌ ಓಪನ್‌ಗೆ ಇಲ್ಲ ಅವಕಾಶ..!

ಹೀಗಾಗಿ 7ಮತ್ತು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ನ ಇಬ್ಬರು ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ತಾಳಿಯನ್ನೇ ಅಡವಿಟ್ಟಿದ್ದಾಳೆ. 20 ಸಾವಿರ ರೂ.ಗೆ ತಾಳಿಯನ್ನ ಅಡವಿಟ್ಟು ಟಿವಿಯನ್ನ ಖರೀದಿಸಿದ್ದಾಳೆ ಮಹಾತಾಯಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!