ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

Suvarna News   | Asianet News
Published : Jul 31, 2020, 11:25 AM ISTUpdated : Jul 31, 2020, 11:36 AM IST

ಕೊರೋನಾ ವೈರಸ್‌ ಹಾವಳಿಯಿಂದ ಆರಂಭವಾಗದ ಶಾಲೆಗಳು| ಪ್ರೌಢ ಶಿಕ್ಷಣ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದ ರಾಜ್ಯ ಸರ್ಕಾರ| ಮಕ್ಕಳ ಶಿಕ್ಷಣಕ್ಕಾಗಿ 20 ಸಾವಿರ ರೂ.ಗೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ| 

ಗದಗ(ಜು.31): ಮಕ್ಕಳ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ತಾಳಿ ಅಡವಿಟ್ಟು ಟಿವಿ ಖರೀದಿಸಿದ ಘಟನೆ ಜಿಲ್ಲೆಯ ರಡ್ಡೇರ್‌ ನಾಗನೂರು ಗ್ರಾಮದಲ್ಲಿ ನಡೆದಿದೆ. ಕೊರೋನಾ ವೈರಸ್‌ ಹಾವಳಿಯಿಂದ ಶಾಲೆಗಳು ಆರಂಭಬವಾಗಿಲ್ಲ. ಹೀಗಾಗಿ ಪ್ರೌಢ ಶಿಕ್ಷಣ ಮಕ್ಕಳಿಗೆ ರಾಜ್ಯ ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದೆ. 

ಅನ್‌ಲಾಕ್ 3.O: ಬಾರ್&ರೆಸ್ಟೋರೆಂಟ್‌ ಓಪನ್‌ಗೆ ಇಲ್ಲ ಅವಕಾಶ..!

ಹೀಗಾಗಿ 7ಮತ್ತು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ನ ಇಬ್ಬರು ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ತಾಳಿಯನ್ನೇ ಅಡವಿಟ್ಟಿದ್ದಾಳೆ. 20 ಸಾವಿರ ರೂ.ಗೆ ತಾಳಿಯನ್ನ ಅಡವಿಟ್ಟು ಟಿವಿಯನ್ನ ಖರೀದಿಸಿದ್ದಾಳೆ ಮಹಾತಾಯಿ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!