ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

Suvarna News   | Asianet News
Published : Jul 31, 2020, 11:25 AM ISTUpdated : Jul 31, 2020, 11:36 AM IST

ಕೊರೋನಾ ವೈರಸ್‌ ಹಾವಳಿಯಿಂದ ಆರಂಭವಾಗದ ಶಾಲೆಗಳು| ಪ್ರೌಢ ಶಿಕ್ಷಣ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದ ರಾಜ್ಯ ಸರ್ಕಾರ| ಮಕ್ಕಳ ಶಿಕ್ಷಣಕ್ಕಾಗಿ 20 ಸಾವಿರ ರೂ.ಗೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ| 

ಗದಗ(ಜು.31): ಮಕ್ಕಳ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ತಾಳಿ ಅಡವಿಟ್ಟು ಟಿವಿ ಖರೀದಿಸಿದ ಘಟನೆ ಜಿಲ್ಲೆಯ ರಡ್ಡೇರ್‌ ನಾಗನೂರು ಗ್ರಾಮದಲ್ಲಿ ನಡೆದಿದೆ. ಕೊರೋನಾ ವೈರಸ್‌ ಹಾವಳಿಯಿಂದ ಶಾಲೆಗಳು ಆರಂಭಬವಾಗಿಲ್ಲ. ಹೀಗಾಗಿ ಪ್ರೌಢ ಶಿಕ್ಷಣ ಮಕ್ಕಳಿಗೆ ರಾಜ್ಯ ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದೆ. 

ಅನ್‌ಲಾಕ್ 3.O: ಬಾರ್&ರೆಸ್ಟೋರೆಂಟ್‌ ಓಪನ್‌ಗೆ ಇಲ್ಲ ಅವಕಾಶ..!

ಹೀಗಾಗಿ 7ಮತ್ತು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ನ ಇಬ್ಬರು ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ತಾಳಿಯನ್ನೇ ಅಡವಿಟ್ಟಿದ್ದಾಳೆ. 20 ಸಾವಿರ ರೂ.ಗೆ ತಾಳಿಯನ್ನ ಅಡವಿಟ್ಟು ಟಿವಿಯನ್ನ ಖರೀದಿಸಿದ್ದಾಳೆ ಮಹಾತಾಯಿ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?