ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

Suvarna News   | Asianet News
Published : Jul 31, 2020, 11:25 AM ISTUpdated : Jul 31, 2020, 11:36 AM IST

ಕೊರೋನಾ ವೈರಸ್‌ ಹಾವಳಿಯಿಂದ ಆರಂಭವಾಗದ ಶಾಲೆಗಳು| ಪ್ರೌಢ ಶಿಕ್ಷಣ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದ ರಾಜ್ಯ ಸರ್ಕಾರ| ಮಕ್ಕಳ ಶಿಕ್ಷಣಕ್ಕಾಗಿ 20 ಸಾವಿರ ರೂ.ಗೆ ತಾಳಿ ಅಡವಿಟ್ಟು ಟಿವಿ ಖರೀದಿಸಿದ ತಾಯಿ| 

ಗದಗ(ಜು.31): ಮಕ್ಕಳ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ತಾಳಿ ಅಡವಿಟ್ಟು ಟಿವಿ ಖರೀದಿಸಿದ ಘಟನೆ ಜಿಲ್ಲೆಯ ರಡ್ಡೇರ್‌ ನಾಗನೂರು ಗ್ರಾಮದಲ್ಲಿ ನಡೆದಿದೆ. ಕೊರೋನಾ ವೈರಸ್‌ ಹಾವಳಿಯಿಂದ ಶಾಲೆಗಳು ಆರಂಭಬವಾಗಿಲ್ಲ. ಹೀಗಾಗಿ ಪ್ರೌಢ ಶಿಕ್ಷಣ ಮಕ್ಕಳಿಗೆ ರಾಜ್ಯ ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನ ಪ್ರಾರಂಭಿಸಿದೆ. 

ಅನ್‌ಲಾಕ್ 3.O: ಬಾರ್&ರೆಸ್ಟೋರೆಂಟ್‌ ಓಪನ್‌ಗೆ ಇಲ್ಲ ಅವಕಾಶ..!

ಹೀಗಾಗಿ 7ಮತ್ತು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ನ ಇಬ್ಬರು ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ತಾಳಿಯನ್ನೇ ಅಡವಿಟ್ಟಿದ್ದಾಳೆ. 20 ಸಾವಿರ ರೂ.ಗೆ ತಾಳಿಯನ್ನ ಅಡವಿಟ್ಟು ಟಿವಿಯನ್ನ ಖರೀದಿಸಿದ್ದಾಳೆ ಮಹಾತಾಯಿ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!