ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

Suvarna News   | Asianet News
Published : Aug 06, 2020, 11:06 AM IST

ಕೊರೋನಾ ಸೋಂಕಿತರಿಗೂ ಸಂಕಷ್ಟ ತಂದ ಮಳೆ| ಭಾರೀ ಮಳೆಯಿಂದ ಸೋರುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌| ಗದಗ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದ ಘಟನೆ|  

ಗದಗ(ಆ.06): ಕೊರೋನಾ ಸೋಂಕಿತರಿಗೂ ಕೂಡ ಮಳೆ ಸಂಕಷ್ಟವನ್ನ ತಂದೊಡ್ಡಿದೆ. ಹೌದು, ಭಾರೀ ಮಳೆಯಿಂದ ಕೋವಿಡ್‌ ಕೇರ್‌ ಸೆಂಟರ್‌ ಸೋರುತ್ತಿರುವ ಘಟನೆ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಯೋಧನ ತಾಯಿಯೊಬ್ಬರು ಬೆಡ್‌ ಸಿಗದೆ ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ.

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಒಂದು ಕಡೆ ನಿರಂತರ ಮಳೆಯಿಂದ ಆಸ್ಪತ್ರೆ ಸೋರುತ್ತಿದೆ, ಮತ್ತೊಂದು ಕಡೆ ಬೆಡ್‌ ಸಿಗದಿದದ್ದರಿಂದ ಹಿರಿಯ ಜೀವ ಅಕ್ಷರಶಹಃ ನಲುಗಿ ಹೋಗಿದೆ. ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ, ಹೀಗಾಗಿ ಕೊರೋನಾ ರೋಗಿಗಳು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!