ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

Published : Aug 06, 2020, 11:06 AM IST

ಕೊರೋನಾ ಸೋಂಕಿತರಿಗೂ ಸಂಕಷ್ಟ ತಂದ ಮಳೆ| ಭಾರೀ ಮಳೆಯಿಂದ ಸೋರುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌| ಗದಗ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದ ಘಟನೆ|  

ಗದಗ(ಆ.06): ಕೊರೋನಾ ಸೋಂಕಿತರಿಗೂ ಕೂಡ ಮಳೆ ಸಂಕಷ್ಟವನ್ನ ತಂದೊಡ್ಡಿದೆ. ಹೌದು, ಭಾರೀ ಮಳೆಯಿಂದ ಕೋವಿಡ್‌ ಕೇರ್‌ ಸೆಂಟರ್‌ ಸೋರುತ್ತಿರುವ ಘಟನೆ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಯೋಧನ ತಾಯಿಯೊಬ್ಬರು ಬೆಡ್‌ ಸಿಗದೆ ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ.

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಒಂದು ಕಡೆ ನಿರಂತರ ಮಳೆಯಿಂದ ಆಸ್ಪತ್ರೆ ಸೋರುತ್ತಿದೆ, ಮತ್ತೊಂದು ಕಡೆ ಬೆಡ್‌ ಸಿಗದಿದದ್ದರಿಂದ ಹಿರಿಯ ಜೀವ ಅಕ್ಷರಶಹಃ ನಲುಗಿ ಹೋಗಿದೆ. ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ, ಹೀಗಾಗಿ ಕೊರೋನಾ ರೋಗಿಗಳು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!