ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

Suvarna News   | Asianet News
Published : Aug 06, 2020, 11:06 AM IST

ಕೊರೋನಾ ಸೋಂಕಿತರಿಗೂ ಸಂಕಷ್ಟ ತಂದ ಮಳೆ| ಭಾರೀ ಮಳೆಯಿಂದ ಸೋರುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌| ಗದಗ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದ ಘಟನೆ|  

ಗದಗ(ಆ.06): ಕೊರೋನಾ ಸೋಂಕಿತರಿಗೂ ಕೂಡ ಮಳೆ ಸಂಕಷ್ಟವನ್ನ ತಂದೊಡ್ಡಿದೆ. ಹೌದು, ಭಾರೀ ಮಳೆಯಿಂದ ಕೋವಿಡ್‌ ಕೇರ್‌ ಸೆಂಟರ್‌ ಸೋರುತ್ತಿರುವ ಘಟನೆ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಯೋಧನ ತಾಯಿಯೊಬ್ಬರು ಬೆಡ್‌ ಸಿಗದೆ ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ.

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಒಂದು ಕಡೆ ನಿರಂತರ ಮಳೆಯಿಂದ ಆಸ್ಪತ್ರೆ ಸೋರುತ್ತಿದೆ, ಮತ್ತೊಂದು ಕಡೆ ಬೆಡ್‌ ಸಿಗದಿದದ್ದರಿಂದ ಹಿರಿಯ ಜೀವ ಅಕ್ಷರಶಹಃ ನಲುಗಿ ಹೋಗಿದೆ. ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ, ಹೀಗಾಗಿ ಕೊರೋನಾ ರೋಗಿಗಳು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?