ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

Suvarna News   | Asianet News
Published : Aug 06, 2020, 11:06 AM IST

ಕೊರೋನಾ ಸೋಂಕಿತರಿಗೂ ಸಂಕಷ್ಟ ತಂದ ಮಳೆ| ಭಾರೀ ಮಳೆಯಿಂದ ಸೋರುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌| ಗದಗ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದ ಘಟನೆ|  

ಗದಗ(ಆ.06): ಕೊರೋನಾ ಸೋಂಕಿತರಿಗೂ ಕೂಡ ಮಳೆ ಸಂಕಷ್ಟವನ್ನ ತಂದೊಡ್ಡಿದೆ. ಹೌದು, ಭಾರೀ ಮಳೆಯಿಂದ ಕೋವಿಡ್‌ ಕೇರ್‌ ಸೆಂಟರ್‌ ಸೋರುತ್ತಿರುವ ಘಟನೆ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಯೋಧನ ತಾಯಿಯೊಬ್ಬರು ಬೆಡ್‌ ಸಿಗದೆ ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ.

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಒಂದು ಕಡೆ ನಿರಂತರ ಮಳೆಯಿಂದ ಆಸ್ಪತ್ರೆ ಸೋರುತ್ತಿದೆ, ಮತ್ತೊಂದು ಕಡೆ ಬೆಡ್‌ ಸಿಗದಿದದ್ದರಿಂದ ಹಿರಿಯ ಜೀವ ಅಕ್ಷರಶಹಃ ನಲುಗಿ ಹೋಗಿದೆ. ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ, ಹೀಗಾಗಿ ಕೊರೋನಾ ರೋಗಿಗಳು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!