ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

ಗದಗ: ಕೊರೋನಾ ಸೋಂಕಿತರಿಗೂ ಮಳೆ ಕಾಟ, ಬೆಡ್‌ ಸಿಗದೆ ಯೋಧನ ತಾಯಿಗೆ ಸಂಕಷ್ಟ

Suvarna News   | Asianet News
Published : Aug 06, 2020, 11:06 AM IST

ಕೊರೋನಾ ಸೋಂಕಿತರಿಗೂ ಸಂಕಷ್ಟ ತಂದ ಮಳೆ| ಭಾರೀ ಮಳೆಯಿಂದ ಸೋರುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌| ಗದಗ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದ ಘಟನೆ|  

ಗದಗ(ಆ.06): ಕೊರೋನಾ ಸೋಂಕಿತರಿಗೂ ಕೂಡ ಮಳೆ ಸಂಕಷ್ಟವನ್ನ ತಂದೊಡ್ಡಿದೆ. ಹೌದು, ಭಾರೀ ಮಳೆಯಿಂದ ಕೋವಿಡ್‌ ಕೇರ್‌ ಸೆಂಟರ್‌ ಸೋರುತ್ತಿರುವ ಘಟನೆ ಜಿಲ್ಲೆಯ ಬೆನಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಯೋಧನ ತಾಯಿಯೊಬ್ಬರು ಬೆಡ್‌ ಸಿಗದೆ ನರಕಯಾತನೆಯನ್ನ ಅನುಭವಿಸುತ್ತಿದ್ದಾರೆ.

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಒಂದು ಕಡೆ ನಿರಂತರ ಮಳೆಯಿಂದ ಆಸ್ಪತ್ರೆ ಸೋರುತ್ತಿದೆ, ಮತ್ತೊಂದು ಕಡೆ ಬೆಡ್‌ ಸಿಗದಿದದ್ದರಿಂದ ಹಿರಿಯ ಜೀವ ಅಕ್ಷರಶಹಃ ನಲುಗಿ ಹೋಗಿದೆ. ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ, ಹೀಗಾಗಿ ಕೊರೋನಾ ರೋಗಿಗಳು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!