ಅನುಮತಿ ಇದ್ರೂ ಶೋ ಇಲ್ಲ: ಟಾಕೀಸ್‌ ಓಪನ್‌ ಮಾಡಲು ಹಿಂದೇಟು..!

ಅನುಮತಿ ಇದ್ರೂ ಶೋ ಇಲ್ಲ: ಟಾಕೀಸ್‌ ಓಪನ್‌ ಮಾಡಲು ಹಿಂದೇಟು..!

Suvarna News   | Asianet News
Published : Jul 22, 2021, 10:58 AM IST

* ಚಿತ್ರಮಂದಿರಗಳನ್ನ ತೆರೆಯಲು ಅನುಮತಿ ನೀಡಿದ ರಾಜ್ಯ ಸರ್ಕಾರ 
* ಹೊಸ ಸಿನಿಮಾಗಳು ರಿಲೀಸ್‌ ಆಗೋವರೆಗೂ ಟಾಕೀಸ್‌ ಓಪನ್‌ ಇಲ್ಲ
* ಕೊರೋನಾ ಹೊಡೆತದಿಂದ ಬಾಗಿಲು ಮುಚ್ಚಿದ ಸಾಕಷ್ಟು ಚಿತ್ರಮಂದಿರಗಳು 
 

ಬಳ್ಳಾರಿ(ಜು.22): ಚಿತ್ರಮಂದಿರಗಳನ್ನ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ರೂ ಟಾಕೀ ಸ್‌ ಓಪನ್‌ ಮಾಡಲು ಮಾಲೀಕರು ಮುಂದಾಗುತ್ತಿಲ್ಲ. ಹೊಸ ಸಿನಿಮಾಗಳು ರಿಲೀಸ್‌ ಆಗೋವರೆಗೂ ಚಿತ್ರಮಂದಿರಗಳನ್ನ ತೆರೆಯುವುದಿಲ್ಲ ಅಂತ ಮಾಲೀಕರು ಹೇಳುತ್ತಿದ್ದಾರೆ. ಹಳೆಯ ಸಿನಿಮಾಗಳನ್ನ ಇಟ್ಟುಕೊಂಡು ಟಾಕೀಸ್‌ಗಳನ್ನ ಓಪನ್‌ ಮಾಡೋದು ಹೇಗೆ ಅಂತ ಮಾಲೀಕರ ಪ್ರಶ್ನೆಯಾಗಿದೆ. ಕೊರೋನಾ ಹೊಡೆತದಿಂದ ಸಾಕಷ್ಟು ಚಿತ್ರಮಂದಿರಗಳು ಬಾಗಿಲು ಮುಚ್ಚಿವೆ.   

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?