ಮಂಗಳೂರು ಪಂಪ್‌ವೆಲ್‌ ಫ್ಲೈಓವರ್‌ಗೆ ಕೊನೆಗೂ ಸಿಕ್ತು ಉದ್ಘಾಟನೆ ಭಾಗ್ಯ

ಮಂಗಳೂರು ಪಂಪ್‌ವೆಲ್‌ ಫ್ಲೈಓವರ್‌ಗೆ ಕೊನೆಗೂ ಸಿಕ್ತು ಉದ್ಘಾಟನೆ ಭಾಗ್ಯ

Suvarna News   | Asianet News
Published : Jan 31, 2020, 03:11 PM ISTUpdated : Jan 31, 2020, 03:15 PM IST

10 ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್‌ ಫ್ಲೈ ಓವರ್‌ಗೆ ಕೊನೆಗೂ ಉದ್ಘಾಟನೆಯ ಭಾಗ್ಯ ದೊರೆತಿದೆ. ಸುಮಾರು 600 ಮೀ ಉದ್ದದ ಫ್ಲೈಓವರ್‌ ಕಾಮಗಾರಿ 2010ರಲ್ಲಿ ಆರಂಭವಾಗಿತ್ತು. ಐದಾರು ಬಾರಿ ಡೆಡ್‌ಲೈನ್ ಕೊಟ್ಟ ಮೇಲೆ ಇದೀಗ ಪಂಪ್‌ವೆಲ್‌ ಫ್ಲೈಓವರ್‌ಗೆ ಉದ್ಘಾಟನೆ ಭಾಗ್ಯ ಬಂದಿದೆ.

ಮಂಗಳೂರು(ಜ.31): 10 ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್‌ ಫ್ಲೈ ಓವರ್‌ಗೆ ಕೊನೆಗೂ ಉದ್ಘಾಟನೆಯ ಭಾಗ್ಯ ದೊರೆತಿದೆ. ಸುಮಾರು 600 ಮೀ ಉದ್ದದ ಫ್ಲೈಓವರ್‌ ಕಾಮಗಾರಿ 2010ರಲ್ಲಿ ಆರಂಭವಾಗಿತ್ತು. ಐದಾರು ಬಾರಿ ಡೆಡ್‌ಲೈನ್ ಕೊಟ್ಟ ಮೇಲೆ ಇದೀಗ ಪಂಪ್‌ವೆಲ್‌ ಫ್ಲೈಓವರ್‌ಗೆ ಉದ್ಘಾಟನೆ ಭಾಗ್ಯ ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಫ್ಲೈಓವರ್ ಉದ್ಘಾಟಿಸಿದ್ದಾರೆ. ಫ್ಲೈಓವರ್‌ನ ಉದ್ದಕ್ಕೂ ಮೆರವಣಿಗೆಯೂ ನಡೆದಿದೆ. ಶಾಸಕ ವೇದವ್ಯಾಸ ಕಾಮತ್ ಸೇರಿ ಹಲವು ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಮಗಾರಿಗೆ ದೀರ್ಘ ಕಾಲ ಸಮಯ ಪಡೆದ ಕಾರಣ ಪಂಪ್‌ವೆಲ್ ಕಾಮಗಾರಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?