ಪೊಲೀಸರ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ,  ಯಾವ ವಿಚಾರ?

ಪೊಲೀಸರ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ,  ಯಾವ ವಿಚಾರ?

Published : Oct 09, 2019, 07:43 PM ISTUpdated : Oct 09, 2019, 07:54 PM IST

ಮಹಿಷ ದಸರಾ ವಿಚಾರದಲ್ಲಿ ಪೊಲೀಸರ ಮೇಲೆ ರೇಗಿದ ವಿಚಾರಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಗ ಸ್ಪಷ್ಟನೆ ನೀಡಿದ್ದಾರೆ.  ದಸರಾ ದಿನ ಚಾಮುಂಡೇಶ್ವರಿಯನ್ನು ದೇವಿ ಎಂದು ಪೂಜಿಸಿ, ಹಿಂದಿನ ದಿನ ಆಕೆಯು ಬಾಯಿಗೆ ಬಂದಂತೆ ಬೈಯಲು ಅವಕಾಶ ಮಾಡುವುದು ಎಷ್ಟು ಸರಿ.? ಇದರಿಂದ ಮನಸ್ಸಿಗೆ ನೋವಾಗಿ ಆ ರೀತಿ ಮಾತನಾಡಿದೆ. ನಂತರ ನಾನೇ ವೈಯಕ್ತಿಕವಾಗಿ ಪೊಲೀಸರ ಬಳಿ ಕ್ಷಮೆ ಕೇಳಿದ್ದೇನೆ. ಎಲ್ಲರೂ ಒಂದೇ ಕುಟುಂಬದ ರೀತಿ ಕೆಲಸ ಮಾಡಿದ್ದೇವೆ ಎಂದು ಸಿಂಹ ಹೇಳಿದ್ದಾರೆ.

ಮಹಿಷ ವಿಚಾರದಲ್ಲಿ ಪೊಲೀಸರ ಮೇಲೆ ರೇಗಿದ ವಿಚಾರಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಗ ಸ್ಪಷ್ಟನೆ ನೀಡಿದ್ದಾರೆ.  ದಸರಾ ದಿನ ಚಾಮುಂಡೇಶ್ವರಿಯನ್ನು ದೇವಿ ಎಂದು ಪೂಜಿಸಿ, ಹಿಂದಿನ ದಿನ ಆಕೆಯು ಬಾಯಿಗೆ ಬಂದಂತೆ ಬೈಯಲು ಅವಕಾಶ ಮಾಡುವುದು ಎಷ್ಟು ಸರಿ.? ಇದರಿಂದ ಮನಸ್ಸಿಗೆ ನೋವಾಗಿ ಆ ರೀತಿ ಮಾತನಾಡಿದೆ. ನಂತರ ನಾನೇ ವೈಯಕ್ತಿಕವಾಗಿ ಪೊಲೀಸರ ಬಳಿ ಕ್ಷಮೆ ಕೇಳಿದ್ದೇನೆ. ಎಲ್ಲರೂ ಒಂದೇ ಕುಟುಂಬದ ರೀತಿ ಕೆಲಸ ಮಾಡಿದ್ದೇವೆ ಎಂದು ಸಿಂಹ ಹೇಳಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?