ಪೊಲೀಸರ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ,  ಯಾವ ವಿಚಾರ?

ಪೊಲೀಸರ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ,  ಯಾವ ವಿಚಾರ?

Published : Oct 09, 2019, 07:43 PM ISTUpdated : Oct 09, 2019, 07:54 PM IST

ಮಹಿಷ ದಸರಾ ವಿಚಾರದಲ್ಲಿ ಪೊಲೀಸರ ಮೇಲೆ ರೇಗಿದ ವಿಚಾರಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಗ ಸ್ಪಷ್ಟನೆ ನೀಡಿದ್ದಾರೆ.  ದಸರಾ ದಿನ ಚಾಮುಂಡೇಶ್ವರಿಯನ್ನು ದೇವಿ ಎಂದು ಪೂಜಿಸಿ, ಹಿಂದಿನ ದಿನ ಆಕೆಯು ಬಾಯಿಗೆ ಬಂದಂತೆ ಬೈಯಲು ಅವಕಾಶ ಮಾಡುವುದು ಎಷ್ಟು ಸರಿ.? ಇದರಿಂದ ಮನಸ್ಸಿಗೆ ನೋವಾಗಿ ಆ ರೀತಿ ಮಾತನಾಡಿದೆ. ನಂತರ ನಾನೇ ವೈಯಕ್ತಿಕವಾಗಿ ಪೊಲೀಸರ ಬಳಿ ಕ್ಷಮೆ ಕೇಳಿದ್ದೇನೆ. ಎಲ್ಲರೂ ಒಂದೇ ಕುಟುಂಬದ ರೀತಿ ಕೆಲಸ ಮಾಡಿದ್ದೇವೆ ಎಂದು ಸಿಂಹ ಹೇಳಿದ್ದಾರೆ.

ಮಹಿಷ ವಿಚಾರದಲ್ಲಿ ಪೊಲೀಸರ ಮೇಲೆ ರೇಗಿದ ವಿಚಾರಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಗ ಸ್ಪಷ್ಟನೆ ನೀಡಿದ್ದಾರೆ.  ದಸರಾ ದಿನ ಚಾಮುಂಡೇಶ್ವರಿಯನ್ನು ದೇವಿ ಎಂದು ಪೂಜಿಸಿ, ಹಿಂದಿನ ದಿನ ಆಕೆಯು ಬಾಯಿಗೆ ಬಂದಂತೆ ಬೈಯಲು ಅವಕಾಶ ಮಾಡುವುದು ಎಷ್ಟು ಸರಿ.? ಇದರಿಂದ ಮನಸ್ಸಿಗೆ ನೋವಾಗಿ ಆ ರೀತಿ ಮಾತನಾಡಿದೆ. ನಂತರ ನಾನೇ ವೈಯಕ್ತಿಕವಾಗಿ ಪೊಲೀಸರ ಬಳಿ ಕ್ಷಮೆ ಕೇಳಿದ್ದೇನೆ. ಎಲ್ಲರೂ ಒಂದೇ ಕುಟುಂಬದ ರೀತಿ ಕೆಲಸ ಮಾಡಿದ್ದೇವೆ ಎಂದು ಸಿಂಹ ಹೇಳಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ