ಸಾವರ್ಕರ್ ಬಗ್ಗೆ ಜನಜಾಗೃತಿ ಮೂಡಿಸಲು ರಥಯಾತ್ರೆ,  ಬೇರಾವ ಉದ್ದೇಶ ಇಲ್ಲ: ಸಂಸದ ಪ್ರತಾಪ್ ಸಿಂಹ

ಸಾವರ್ಕರ್ ಬಗ್ಗೆ ಜನಜಾಗೃತಿ ಮೂಡಿಸಲು ರಥಯಾತ್ರೆ, ಬೇರಾವ ಉದ್ದೇಶ ಇಲ್ಲ: ಸಂಸದ ಪ್ರತಾಪ್ ಸಿಂಹ

Published : Aug 23, 2022, 05:59 PM IST

ರಥಯಾತ್ರೆಯ ಹಿಂದೆ ಯಾವ ಉದ್ದೇಶವೂ ಇಲ್ಲ. ಸಾವರ್ಕರ್ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಲು ಯಾತ್ರೆ ಎಂದು ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಮೈಸೂರು (ಆ.23): ರಥಯಾತ್ರೆಯ ಹಿಂದೆ ಯಾವ ಉದ್ದೇಶವೂ ಇಲ್ಲ. ಸಾವರ್ಕರ್ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಲು ಯಾತ್ರೆ ಎಂದು ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಮೈಸೂರಿನ 3  ಪ್ರಮುಖ ಸ್ಥಳಗಳಲ್ಲಿ ತಿಳಿಸಲಾಗುವುದು ಎಂದರು. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ  ನಮ್ಮಲ್ಲಿ ಆಸ್ತಿಕರು ಹಾಗೂ ನಾಸ್ತಿಕರು ಎಲ್ಲಾ ತರಹದ ಜನರಿದ್ದಾರೆ. ಸಾರ್ವಜನಿಕವಾಗಿ ಗುಡಿಗೆ ಹೋಗಬೇಕಾದ್ರೆ ಶಿಷ್ಟಾಚಾರ ಇರುತ್ತದೆ. ಆ ಶಿಷ್ಟಾಚಾರ ಪಾಲನೆ ಮಾಡಿ ಎಂದು ಪ್ರತಾಪ್ ಸಿಂಹ ಸಲಹೆ ನೀಡಿದರು. ನೀವು ನಿಮ್ಮ ಮನೆಯಲ್ಲಿ ಯಾವ ಆಹಾರವನ್ನಾದರೂ ತಿನ್ನಿ. ಆದ್ರೆ, ದೇವಸ್ಥಾನ ಪವಿತ್ರ ಸ್ಥಳ, ಅಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿರುತ್ತಾರೆ. ಅಲ್ಲಿಗೆ ಹೋಗುವವರು ಮಡಿ-ಮೈಲಿಗೆಯಿಂದ ಹೋಗುತ್ತಾರೆ. ಮೈಸೂರಿನ ಮೂಲೆ ಮೂಲೆಯಲ್ಲಿ ಚಾಮುಂಡಿ ಹಬ್ಬವನ್ನ ಆಚರಿಸುತ್ತಾರೆ.  ಬಹಳ ಮಡಿಯಿಂದ ಮೊಸರನ್ನವನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ‌. ನಂತರ ಮರಿ ಹೊಡೆದುಕೊಂಡು ತಿನ್ನುತ್ತಾರೆ. ಮರಿ ಹೊಡೆದು ತಿನ್ನುವ ಮೈಸೂರಿಗರೇ ಬೆಟ್ಟಕ್ಕೆ ಮಡಿಯಿಂದ ಹೋಗ್ತಾರೆ ಎಂದರು. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more