ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

Published : Jun 15, 2023, 09:16 AM IST

ಎಂಆರ್‌ಪಿಎಲ್‌ ಕಂಪನಿ ಅರಣ್ಯ ಇಲಾಖೆ ಜೊತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದೆ.
 

ಮಂಗಳೂರು: ಪರಿಸರ ಸಂರಕ್ಷಣೆಗೆ ಎಂಆರ್‌ಪಿಎಲ್‌ ಕಂಪನಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಕಂಪನಿ ಅರಣ್ಯ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಪರಿಸರ ಸಂಕರಕ್ಷಣೆಗೆ ಸುಮಾರು 19.40 ಕೋಟಿ ವಿನಿಯೋಗ ಮಾಡಲು ಮುಂದಾಗಿದೆ. ಅಲ್ಲದೇ ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆಗಳನ್ನು ರೂಪಿಸಿದೆ.ನದಿಗಳ ಕಿನಾರೆಯನ್ನು ಸ್ವಚ್ಛಗೊಳಿಸಿ, ಮ್ಯಾಂಗ್ರೋವ್‌ ಬೆಳೆಸಲು ನಿರ್ಧರಿಸಿದೆ. ಜೊತೆಗೆ ಗೃಹ ಹಾಗೂ ಕೈಗಾರಿಕೆ ತ್ಯಾಜ್ಯಗಳಿಂದ ಪರಿಸರವನ್ನು ರಕ್ಷಿಸಲು ಉತ್ತಮ ಯೋಜನೆಗಳನ್ನು ರೂಪಿಸಿದೆ. ಪರಿಸರ ದಿನಾಚರಣೆ ಅಂಗವಾಗಿ ಎಂಆರ್‌ಪಿಎಲ್‌ ಕಂಪನಿ ಈ ಕೆಲಸವನ್ನು ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ: Rashi Bhavishya: ಸೂರ್ಯ ಮಿಥುನ ರಾಶಿಗೆ ಪ್ರವೇಶಿಸಿದ್ದು,ಶಿವನ ದೇವಸ್ಥಾನದಲ್ಲಿ ಅಭಿಷೇಕ ಮಾಡಿಸಿ, ಒಳಿತಾಗಲಿದೆ..

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!