ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

Published : Jun 15, 2023, 09:16 AM IST

ಎಂಆರ್‌ಪಿಎಲ್‌ ಕಂಪನಿ ಅರಣ್ಯ ಇಲಾಖೆ ಜೊತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದೆ.
 

ಮಂಗಳೂರು: ಪರಿಸರ ಸಂರಕ್ಷಣೆಗೆ ಎಂಆರ್‌ಪಿಎಲ್‌ ಕಂಪನಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಕಂಪನಿ ಅರಣ್ಯ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಪರಿಸರ ಸಂಕರಕ್ಷಣೆಗೆ ಸುಮಾರು 19.40 ಕೋಟಿ ವಿನಿಯೋಗ ಮಾಡಲು ಮುಂದಾಗಿದೆ. ಅಲ್ಲದೇ ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆಗಳನ್ನು ರೂಪಿಸಿದೆ.ನದಿಗಳ ಕಿನಾರೆಯನ್ನು ಸ್ವಚ್ಛಗೊಳಿಸಿ, ಮ್ಯಾಂಗ್ರೋವ್‌ ಬೆಳೆಸಲು ನಿರ್ಧರಿಸಿದೆ. ಜೊತೆಗೆ ಗೃಹ ಹಾಗೂ ಕೈಗಾರಿಕೆ ತ್ಯಾಜ್ಯಗಳಿಂದ ಪರಿಸರವನ್ನು ರಕ್ಷಿಸಲು ಉತ್ತಮ ಯೋಜನೆಗಳನ್ನು ರೂಪಿಸಿದೆ. ಪರಿಸರ ದಿನಾಚರಣೆ ಅಂಗವಾಗಿ ಎಂಆರ್‌ಪಿಎಲ್‌ ಕಂಪನಿ ಈ ಕೆಲಸವನ್ನು ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ: Rashi Bhavishya: ಸೂರ್ಯ ಮಿಥುನ ರಾಶಿಗೆ ಪ್ರವೇಶಿಸಿದ್ದು,ಶಿವನ ದೇವಸ್ಥಾನದಲ್ಲಿ ಅಭಿಷೇಕ ಮಾಡಿಸಿ, ಒಳಿತಾಗಲಿದೆ..

 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ