ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

ಪರಿಸರ ಸಂರಕ್ಷಣೆಗೆ ಬದ್ಧವಾದ ಎಂಆರ್‌ಪಿಎಲ್‌: ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆ ಜಾರಿ

Published : Jun 15, 2023, 09:16 AM IST

ಎಂಆರ್‌ಪಿಎಲ್‌ ಕಂಪನಿ ಅರಣ್ಯ ಇಲಾಖೆ ಜೊತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದೆ.
 

ಮಂಗಳೂರು: ಪರಿಸರ ಸಂರಕ್ಷಣೆಗೆ ಎಂಆರ್‌ಪಿಎಲ್‌ ಕಂಪನಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಕಂಪನಿ ಅರಣ್ಯ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಪರಿಸರ ಸಂಕರಕ್ಷಣೆಗೆ ಸುಮಾರು 19.40 ಕೋಟಿ ವಿನಿಯೋಗ ಮಾಡಲು ಮುಂದಾಗಿದೆ. ಅಲ್ಲದೇ ಉಪನದಿಗಳ ಪುನಶ್ಚೇತನಕ್ಕೆ ಬೃಹತ್‌ ಯೋಜನೆಗಳನ್ನು ರೂಪಿಸಿದೆ.ನದಿಗಳ ಕಿನಾರೆಯನ್ನು ಸ್ವಚ್ಛಗೊಳಿಸಿ, ಮ್ಯಾಂಗ್ರೋವ್‌ ಬೆಳೆಸಲು ನಿರ್ಧರಿಸಿದೆ. ಜೊತೆಗೆ ಗೃಹ ಹಾಗೂ ಕೈಗಾರಿಕೆ ತ್ಯಾಜ್ಯಗಳಿಂದ ಪರಿಸರವನ್ನು ರಕ್ಷಿಸಲು ಉತ್ತಮ ಯೋಜನೆಗಳನ್ನು ರೂಪಿಸಿದೆ. ಪರಿಸರ ದಿನಾಚರಣೆ ಅಂಗವಾಗಿ ಎಂಆರ್‌ಪಿಎಲ್‌ ಕಂಪನಿ ಈ ಕೆಲಸವನ್ನು ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ: Rashi Bhavishya: ಸೂರ್ಯ ಮಿಥುನ ರಾಶಿಗೆ ಪ್ರವೇಶಿಸಿದ್ದು,ಶಿವನ ದೇವಸ್ಥಾನದಲ್ಲಿ ಅಭಿಷೇಕ ಮಾಡಿಸಿ, ಒಳಿತಾಗಲಿದೆ..

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!